ಶಿವಮೊಗ್ಗ, ಮಾರ್ಚ್ 29 ಭದ್ರಾವತಿ ನಗರದ ಬಸವೇಶ್ವರ ವೃತ್ತದಲ್ಲಿ ಭಾರತ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗ, ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ, ನಗರಸಭೆ ಭದ್ರಾವತಿ ಇವರ ಸಹಯೋಗದೊಂದಿಗೆ ಭದ್ರಾವತಿ ನಗರದ ಬಸವೇಶ್ವರ ವೃತ್ತದ ತರಕಾರಿ ಮಾರುಕಟ್ಟೆ, ಸೇರಿ ವಿವಿಧ ಮತಗಟ್ಟೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಸ್ವೀಪ್ ಸಮಿತಿಯ ಅಧಿಕಾರಿಗಳು, ಮತಗಟ್ಟೆಯ ಮತದಾರರು ಉಪಸ್ಥಿತರಿದ್ದರು.

error: Content is protected !!